ಕೇಂದ್ರ ಸಚಿವ ಸದಾನಂದಗೌಡ್ರ ರಕ್ಷಣೆಗೆ ನಿಂತ ಬಿಜೆಪಿ ಕಾರ್ಯಕರ್ತರು..ಆಗಿದ್ದೇನು?
ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರುಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಪ್ರಸಂಗ ನಡೆದಿದೆ.
ಬೆಂಗಳೂರು, (ಮೇ.30): ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರುಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಪ್ರಸಂಗ ನಡೆದಿದೆ.
ಯೋಗೀಶ್ವರ್ ಬಿಜೆಪಿಯಲ್ಲ...ಪಕ್ಷಾಂತರಿ: ಸ್ವಪಕ್ಷದ ನಾಯಕನ ಅಚ್ಚರಿ ಹೇಳಿಕೆ
ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ವಾಗ್ವಾದಕ್ಕಿಳಿದಿದ್ದಾರೆ. ಇದರ ಮಧ್ಯೆ ಹೆಬ್ಬಾಳ ಪೊಲೀಸರು ಎಂಟ್ರಿ ಕೊಟ್ಟಿದ್ದು, ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸವೇ ಪಡಬೇಕಾಯ್ತು. ಅಷ್ಟಕ್ಕೂ ಸದಾನಂದಗೌಡ್ರಿಗೆ ಮುತ್ತಿಗೆ ಹಾಕಿದ್ಯಾಕೆ..?