
ಮತ್ತೆ ಗುಡುಗಿದ ಯತ್ನಾಳ್: ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿದವರ ವಿರುದ್ಧ ವಾಗ್ದಾಳಿ
ಎಲ್ಲ ವಿಚಾರದಲ್ಲೂ ಮೂಗು ತೂರಿಸುವ ಬುದ್ಧಿಜೀವಿಗಳು ಅಫ್ಘಾನಿಸ್ತಾನ ಬೆಳವಣಿಗೆ ವಿಚಾರಕ್ಕೆ ಮೌನ ತೋರುತ್ತಿರುವ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಜಯಪುರ, ಆ.22): ಎಲ್ಲ ವಿಚಾರದಲ್ಲೂ ಮೂಗು ತೂರಿಸುವ ಬುದ್ಧಿಜೀವಿಗಳು ಅಫ್ಘಾನಿಸ್ತಾನ ಬೆಳವಣಿಗೆ ವಿಚಾರಕ್ಕೆ ಮೌನ ತೋರುತ್ತಿರುವ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್
ಇಂದು (ಆ.22) ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿರುವ ಬುದ್ದಿಜೀವಿಗಳು, ಚಿತ್ರನಟರಾದ ಅಮಿರ್ಖಾನ್, ಶಾರುಖಾನ್, ಸಲ್ಮಾನಖಾನ್, ರಾಹುಲ್ ಗಾಂಧಿ ಮತ್ತು ಸ್ವಾಮೀಜಿಗಳ ವಿರುದ್ಧ ಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹರಿಹಾಯ್ದಿದ್ದಾರೆ.