Asianet Suvarna News Asianet Suvarna News

ಸಂಕ್ರಾಂತಿ ಬಳಿಕ ರಾಜಕೀಯದಲ್ಲಿ ನನ್ನ ಪಾತ್ರ ಏನೆಂದು ಕಾಣಿಸುತ್ತೆ: ಯತ್ನಾಳ್ ಬಾಂಬ್..!

ವಿಜಯಪುರದ ಬಿಜೆಪಿ ಶಾಸಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಸಂಕ್ರಾಂತಿ ಬಳಿಕ ರಾಜಕೀಯದಲ್ಲಿ ನನ್ನ ಪಾತ್ರ ಏನೆಂದು ಕಾಣಿಸುತ್ತೆ ಎಂದು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಬೆಂಗಳೂರು, (ಜ.10): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ಸಭೆ ಅಂತ್ಯವಾಗಿದೆ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್‌ ಜೊತೆ ಸುದೀರ್ಘ ಚರ್ಚೆ ಮಾಡಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಇದೇ ಲಾಸ್ಟ್ ಸಭೆ: ಬಿಎಸ್‌ವೈ ಅಚ್ಚರಿ ಹೇಳಿಕೆ, ಈ ಮಾತಿನ ಮರ್ಮ ಏನು?

ಆದ್ರೆ, ಇತ್ತ ಕರ್ನಾಟಕದಲ್ಲಿ ವಿಜಯಪುರದ ಬಿಜೆಪಿ ಶಾಸಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಸಂಕ್ರಾಂತಿ ಬಳಿಕ ರಾಜಕೀಯದಲ್ಲಿ ನನ್ನ ಪಾತ್ರ ಏನೆಂದು ಕಾಣಿಸುತ್ತೆ ಎಂದು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

Video Top Stories