'ಜಮೀರ್- ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ, ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ'

ಈಗಾಗಲೇ ಕೊಲಂಬೋಗೆ ಹೋಗಿದ್ದಾಗೆ ಜಮೀರ್ ಹಾಗೂ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ, ಡ್ರಗ್ಸ್ ಜಾಲದಲ್ಲಿ ಇದ್ದಾರಾ ಅನ್ನೋದು ಮುಖ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆ.13) : ಈಗಾಗಲೇ ಕೊಲಂಬೋಗೆ ಹೋಗಿದ್ದಾಗೆ ಜಮೀರ್ ಹಾಗೂ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಕ್ಯಾಸಿನೋಗೆ ಹೋದ ತಕ್ಷಣ ಅಪರಾಧವಲ್ಲ, ಡ್ರಗ್ಸ್ ಜಾಲದಲ್ಲಿ ಇದ್ದಾರಾ ಅನ್ನೋದು ಮುಖ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಡ್ರಗ್ಸ್ ದಂಧೆ ತನಿಖೆ ಬಗ್ಗೆ ಗೃಹ ಸಚಿವರ ಅಚ್ಚರಿ ಹೇಳಿಕೆ: ಹಾಗೆ ಹೇಳಲು ಇವೆ 4 ಪ್ರಮುಖ ಕಾರಣಗಳು

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಡ್ರಗ್ಸ್ ಕೇಸ್ ಬಗ್ಗೆ ಚರ್ಚೆ ನಡೆಸುತ್ತಿದೆ. ಡ್ರಗ್ಸ್ ಇಡೀ ಸಮಾಜಕ್ಕೆ ಕಂಟಕವಾಗಿದೆ. ಇಂತಹ ಕೇಸ್ ಸಂಬಂಧ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿ ಎಂದರು..

Related Video