Asianet Suvarna News Asianet Suvarna News

ಕೋವಿಡ್ ಹೆಸರಲ್ಲಿ ಸರ್ಕಾರ ಕೋಟಿ-ಕೋಟಿ ಲೂಟಿ: ಎಳೆ-ಎಳೆಯಾಗಿ ಬಿಚ್ಚಿಟ್ಟ ಉಗ್ರಪ್ಪ

ಕಾಂಗ್ರೆಸ್ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕೊರೋನಾ ಹೆಸರಲ್ಲಿ ಭ್ರಷ್ಟಾರವಾಗಿರುವುದು ನಿಜ ಎಂದು ವಿವರವಾಗಿ ಹೇಳಿದ್ದಾರೆ. ಅದರನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಜುಲೈ.03): ಕೊರೋನಾ ಸಂಕಟದಲ್ಲಿಯೂ ರಾಜ್ಯ ಸರ್ಕಾರ ಹಣ ಲೂಟಿ ಹೊಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕೊರೋನಾ ಹೆಸರಲ್ಲಿ ಭ್ರಷ್ಟಾರವಾಗಿರುವುದು ನಿಜ ಎಂದು ವಿವರವಾಗಿ ಹೇಳಿದ್ದಾರೆ. ಅದರನ್ನು ಅವರ ಬಾಯಿಂದಲೇ ಕೇಳಿ.