Asianet Suvarna News Asianet Suvarna News

ನಾವು ಎಂದಿಗೂ ಜಾತಿ ರಾಜಕಾರಣ ಮಾಡುವುದಿಲ್ಲ, ನಮಗೆ ಎಲ್ಲರೂ ಒಂದೇ: ಬಿಎಸ್‌ವೈ

'ನಾವು ಎಂದಿಗೂ ಜಾತಿ ರಾಜಕಾರಣ ಮಾಡುವುದಿಲ್ಲ. ಸರ್ವರಿಗೂ ಸಮಪಾಲು, ಸಮಬಾಳು, ಸಾಮಾಜಿಕ ನ್ಯಾಯ. ಇದು ನಮ್ಮ ಧ್ಯೇಯ. ಎಲ್ಲ ವರ್ಗದವರ ಬೆಂಬಲದಿಂದಲೇ ನಾವು ಸರ್ಕಾರ ರಚಿಸಿದ್ದೇವೆ. ಎಲ್ಲಾ ವರ್ಗದ ಜನ ಮುಖಂಡರಿದ್ದಾರೆ' ಎಂದು ಬಿಎಸ್‌ವೈ ಹೇಳಿದ್ದಾರೆ. 

ಬೆಂಗಳೂರು (ಅ. 31): 'ನಾವು ಎಂದಿಗೂ ಜಾತಿ ರಾಜಕಾರಣ ಮಾಡುವುದಿಲ್ಲ. ಸರ್ವರಿಗೂ ಸಮಪಾಲು, ಸಮಬಾಳು, ಸಾಮಾಜಿಕ ನ್ಯಾಯ. ಇದು ನಮ್ಮ ಧ್ಯೇಯ. ಎಲ್ಲ ವರ್ಗದವರ ಬೆಂಬಲದಿಂದಲೇ ನಾವು ಸರ್ಕಾರ ರಚಿಸಿದ್ದೇವೆ. ಎಲ್ಲಾ ವರ್ಗದ ಜನ ಮುಖಂಡರಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು. ಉಪಚುನಾವಣೆಯಲ್ಲಿಯೂ ಗೆಲ್ಲಬೇಕು ಎನ್ನುವುದೇ ನಮ್ಮ ಅಪೇಕ್ಷೆ' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

ಉಪಚುನಾವಣೆಗೂ ಮುನ್ನವೇ ಮುನಿರತ್ನಗೆ ಬಿಗ್ ಆಫರ್ ಕೊಟ್ಟ ಸಿಎಂ ಬಿಎಸ್‌ವೈ!

Video Top Stories