Asianet Suvarna News Asianet Suvarna News

ಸಿಎಂ ರಾಜೀನಾಮೆ ಹೇಳಿಕೆ: ಹೊಸ ಆಟವಾ?, ಹಳೇ ತಂತ್ರವಾ?

* ಹೈಕಮಾಂಡ್‌ ಹೇಳಿದ್ರೆ ರಾಜೀನಾಮೆ ನೀಡುತ್ತೇನೆ ಬಿಎಸ್‌ವೈ 
*  ಸಿಎಂ ಹೇಳಿಕೆಗೆ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
* ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ

ಬೆಂಗಳೂರು(ಜೂ.07): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಸ್ಫೋಟಕ ಹೇಳಿಕೆಗೆ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಹೌದು, ಹೈಕಮಾಂಡ್‌ ಹೇಳಿದ್ರೆ ರಾಜೀನಾಮೆ ನೀಡುವುದಾಗಿ ಸಿಎಂ ಯಡಿಯೂರಪ್ಪ ನಿನ್ನೆ(ಭಾನುವಾರ) ಹೇಳಿಕೆ ನೀಡಿದ್ದರು. ಈ ಸುದ್ದಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸಿಎಂ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಏನಂದ್ರು ಎಂಬುದರ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 

ಹೊಸಕೋಟೆಯಲ್ಲಿ ಪ್ರತಿದಿನ ಎಂಟಿಬಿ ಅವರಿಂದ ಆಹಾರ ಹಂಚಿಕೆ : ಬಿರ್ಯಾನಿ ನೀಡಿದ ಸಚಿವ

Video Top Stories