
ಸಚಿವ ಸ್ಥಾನ, ಚುನಾವಣೆ ಸ್ಪರ್ಧೆ ಬಗ್ಗೆ ಬಿ. ವೈ. ವಿಜಯೇಂದ್ರ ಸ್ಪಷ್ಟನೆ
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ?. ಅವರು ಸಚಿವರಾಗಲಿದ್ದಾರೆಯೇ? ಎನ್ನುವ ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಉದ್ಭವಿಸಿವೆ. ಇನ್ನು ಈ ಇದಕ್ಕೆ ಸ್ವತಃ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ಶಿವಮೊಗ್ಗ, (ಸೆ.17): ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಅವರ ಪುತ್ರ ವಿಜಯೇಂದ್ರ ಅವರಿಗೆ ಸೂಕ್ತ ಸ್ಥಾನಮಾನದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
Add Asianetnews Kannada as a Preferred Source

ಒಂದೇ ಕುಟುಂಬಕ್ಕೆ ಎಷ್ಟು ಅಂತ ಅವಕಾಶ ಕೊಡ್ಬೇಕು? ಬಿಎಸ್ವೈಗೆ ಯತ್ನಾಳ್ ಟಾಂಗ್
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ?. ಅವರು ಸಚಿವರಾಗಲಿದ್ದಾರೆಯೇ? ಎನ್ನುವ ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಉದ್ಭವಿಸಿವೆ. ಇನ್ನು ಈ ಇದಕ್ಕೆ ಸ್ವತಃ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.