Asianet Suvarna News Asianet Suvarna News

ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ, ಸಿಎಂ ಶಾಕಿಂಗ್​ ಪ್ರತಿಕ್ರಿಯೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಜೂನ್.06) : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ವಿಜಯೇಂದ್ರ ದಿಲ್ಲಿಗೆ ಹೋಗಿದ್ಯಾಕೆ? ಹೈಕಮಾಂಡ್ ಹೇಳಿದ್ದೇನು? ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಇಂದು ನಗರದಲ್ಲಿ ಮಾತನಾಡಿದ ಅವರು, ಈ ಯಡಿಯೂರಪ್ಪ ಮೇಲೆ ಹೈಕಮಾಂಡ್ ವಿಶ್ವಾಸ ಇಟ್ಟಿದೆ. ಎಷ್ಟು ದಿನ ವಿಶ್ವಾಸ ಇಟ್ಟು ಮುಂದುವರೆಯಿರಿ ಅಂತಾರೋ ಅಲ್ಲಿಯವರೆಗೂ ಇರುತ್ತೇನೆ. ಯಾವಾಗ ರಾಜೀನಾಮೆ ಕೊಡಿ ಅಂತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಕಡ್ಡಿಮುರಿದಂತೆ ಹೇಳಿದರು.

Video Top Stories