
ಸಿಎಂ ಸಿದ್ದರಾಮಯ್ಯ ಬಣದ ಬೇಡಿಕೆ ಶೀಘ್ರದಲ್ಲೇ ಈಡೇರುತ್ತಾ? Congress internal conflict
ಎಸ್ಸಿ, ಎಸ್ಟಿ ಸಮಾವೇಶಕ್ಕೆ ರಾಹುಲ್ ಗಾಂಧಿಯವರನ್ನು ಕರೆತರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರಿಗೆ ಟಕ್ಕರ್ ನೀಡಲು ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್. ರಾಜಣ್ಣ, ಮತ್ತು ಪರಮೇಶ್ವರ್ ಅವರು ರಣತಂತ್ರ ರೂಪಿಸುತ್ತಿದ್ದಾರೆ ಎಂಬುದು ವರದಿಯಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared