Video: ಇದ್ದಿದ್ದು ಇದ್ದಂಗೆ ಹೇಳಿದ್ದಕ್ಕೆ ಉರಿದು ಬಿದ್ದ ಯಡಿಯೂರಪ್ಪ, ಏನಾಯ್ತಪ್ಪ?
ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಭಾಷಣ ಮಾಡುತ್ತಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫುಲ್ ಗರಂ ಆಗಿರುವ ಪ್ರಸಂಗ ನಡೆದಿದೆ.
ತುಮಕೂರು, (ಅ.18): ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಭಾಷಣ ಮಾಡುತ್ತಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫುಲ್ ಗರಂ ಆಗಿರುವ ಪ್ರಸಂಗ ನಡೆದಿದೆ.
ಡಾ.ರಂಗನಾಥ್ ಇದ್ದದ್ದು ಇದ್ದಂಗೆ ಹೇಳಿದ್ದಕ್ಕೆ ಕೆಂಡಾಮಂಡಲರಾದ ಬಿಎಸ್ವೈ, ಭಾಷಣ ನಿಲ್ಲಿಸಿ ಎಂದು ಅವಾಜ್ ಹಾಕಿದ್ದಾರೆ. ಅಷ್ಟಕ್ಕೂ ರಂಗನಾಥ್ ಭಾಷಣದಲ್ಲಿ ಏನು ಹೇಳಿದ್ರು? ಯಡಿಯೂರಪ್ಪ ಏಕೆ ಉರಿದು ಬಿದ್ರು? ಎನ್ನುವುದನ್ನು ವಿಡಿಯೋನಲ್ಲಿ ನೋಡಿ..