Asianet Suvarna News Asianet Suvarna News

'ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಜೀರೋ'...

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಸೋಮವಾರ) 2021ನೇ ವರ್ಷದ ಮೊದಲ ಕೇಂದ್ರ ಬಜೆಟ್​ ಮಂಡನೆ ಮಾಡಿದರು. ಇನ್ನು ಈ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ. ಈ ಬಗ್ಗೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು ಹೀಗೆ...

ನವದೆಹಲಿ, (ಫೆ.01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಸೋಮವಾರ) 2021ನೇ ವರ್ಷದ ಮೊದಲ ಕೇಂದ್ರ ಬಜೆಟ್​ ಮಂಡನೆ ಮಾಡಿದರು.

ಕೇಂದ್ರ ಬಜೆಟ್ 2021: ಕರ್ನಾಟಕಕ್ಕೆ ಏನು ಸಿಕ್ಕಿಲ್ಲವಾದರೂ ಭೇಷ್ ಎಂದ ಸಿಎಂ

ಕೊರೋನಾ ಸಂಕಷ್ಟದ ನಡುವೆ ಬಹುನಿರೀಕ್ಷಿತ ಕೇಂದ್ರ ಬಜೆಟ್​ ಮಂಡನೆಯಾಗಿದ್ದು, ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದ ಮಧ್ಯಮ ವರ್ಗದ ಜನರಿಗೆ ಭಾರೀ ನಿರಾಸೆಯಾಗಿದೆ. ಕೆಲವು ವಸ್ತುಗಳ ಬೆಲೆ ಏರಿಕೆಯಾಗಿದ್ದರೆ, ಮತ್ತೆ ಕೆಲವು ವಸ್ತುಗಳ ಬೆಲೆ ಇಳಿಕೆಯಾಗಿದೆ. ಇನ್ನು ಈ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ. ಈ ಬಗ್ಗೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು ಹೀಗೆ...