Asianet Suvarna News Asianet Suvarna News

ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಶಾಸಕ ಶಿವರಾಜ್ ಪಾಟೀಲ್

ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುವ ಮೂಲಕ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಮತ್ತೊಮ್ಮೆ ವೈದ್ಯರಾಗಿದ್ದಾರೆ. 

ರಾಯಚೂರು [ಅ.28]: ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್  ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. 

ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಜೆಪಿ ಶಾಸಕರಾದ ಶಿವರಾಜ್ ಪಾಟೀಲ್ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಈ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದಾರೆ. 

'ರೈತರಿಗೆ ದೀಪಾವಳಿ ಬಂಪರ್‌ ಕೊಡುಗೆ'.

ಮಡಿವಾಳಪ್ಪ ಎಂಬುವವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಆಸ್ಪತ್ರೆಗೆ ತೆರಳಿದ ಶಾಸಕರು ಚಿಕಿತ್ಸೆ ನೀಡುವ ಮೂಲಕ ತಮ್ಮ ವೃತ್ತಿಧರ್ಮ ಮೆರೆದಿದ್ದಾರೆ. 

Video Top Stories