Asianet Suvarna News Asianet Suvarna News

'ಚಡ್ಡಿ ಪ್ಯಾಂಟ್, ಪಂಚೆ ಉಟ್ಕೊಂಡು ಪಥ ಸಂಚಲನ ಮಾಡಲಿ; ನಾವೇನೂ ತಲೆಕೆಡಿಸಿಕೊಳ್ಳಲ್ಲ'

ರಾಮನಗರದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ' ಯಾವ ರಾಜ್ಯದಲ್ಲಿಯೂ ಬಿಜೆಪಿಯವರಿಗೆ ಅವರು ನಿರೀಕ್ಷೆ ಮಾಡಿದಷ್ಟು ಬೆಂಬಲ ಸಿಗುತ್ತಿಲ್ಲ. ಕಾಂಗ್ರೆಸನ್ನು ಸೋಲಿಸಲು ಬಿಜೆಪಿ ಏನೇನೋ ಸರ್ಕಸ್ ಮಾಡುತ್ತಿದೆ. ಆರ್‌ಎಸ್‌ಎಸ್‌ ನನಗೇನೂ ಹೊಸದಲ್ಲ. ಆರ್‌ಎಸ್‌ಎಸ್‌ ಚಿಂತನೆಗಳು ನನಗೂ ಗೊತ್ತಿದೆ'  ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.  

ಬೆಂಗಳೂರು (ಫೆ. 09): ರಾಮನಗರದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ' ಯಾವ ರಾಜ್ಯದಲ್ಲಿಯೂ ಬಿಜೆಪಿಯವರಿಗೆ ಅವರು ನಿರೀಕ್ಷೆ ಮಾಡಿದಷ್ಟು ಬೆಂಬಲ ಸಿಗುತ್ತಿಲ್ಲ. ಕಾಂಗ್ರೆಸನ್ನು ಸೋಲಿಸಲು ಬಿಜೆಪಿ ಏನೇನೋ ಸರ್ಕಸ್ ಮಾಡುತ್ತಿದೆ. ಆರ್‌ಎಸ್‌ಎಸ್‌ ನನಗೇನೂ ಹೊಸದಲ್ಲ. ಆರ್‌ಎಸ್‌ಎಸ್‌ ಚಿಂತನೆಗಳು ನನಗೂ ಗೊತ್ತಿದೆ'  ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. 

ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ: ಬಿಎಸ್‌ವೈ 

Video Top Stories