ನಿಖಿಲ್‌ - ರೇವತಿ ಮದುವೆ ಸಂಭ್ರಮ; ರಾಮನಗರ- ಚನ್ನಪಟ್ಟಣ ಜನತೆಗೆ ಗಿಫ್ಟ್‌!

ಮಾಜಿ ಸಿಎಂ ಕುಮಾರಸ್ವಾಮಿ ಅವರ ಏಕೈಕ ಪುತ್ರ ನಿಖಿಲ್‌ ಕುಮಾರಸ್ವಾಮಿ ಮತ್ತು ರೇವತಿ ಏಪ್ರಿಲ್‌ 17ರಂದು ರಾಮನಗರದ ಜಾನಪದ ಲೋಕದ ಬಳಿ ನಿರ್ಮಾಣವಾಗುತ್ತಿರುವ ಕಲ್ಯಾಣ ಮಂಟಪದಲ್ಲಿ ಹಸೆಮಣೆ ಏರಲಿದ್ದಾರೆ.

Share this Video
  • FB
  • Linkdin
  • Whatsapp

ಮಾಜಿ ಸಿಎಂ ಕುಮಾರಸ್ವಾಮಿ ಅವರ ಏಕೈಕ ಪುತ್ರ ನಿಖಿಲ್‌ ಕುಮಾರಸ್ವಾಮಿ ಮತ್ತು ರೇವತಿ ಏಪ್ರಿಲ್‌ 17ರಂದು ರಾಮನಗರದ ಜಾನಪದ ಲೋಕದ ಬಳಿ ನಿರ್ಮಾಣವಾಗುತ್ತಿರುವ ಕಲ್ಯಾಣ ಮಂಟಪದಲ್ಲಿ ಹಸೆಮಣೆ ಏರಲಿದ್ದಾರೆ.

ರಾಮನಗರ- ಚನ್ನಪಟ್ಟಣ ಜನರೊಂದಿಗೆ ಭಾವನಾತ್ಮದ ಬಂಧ ಹೊಂದಿರುವ ದೊಡ್ಡ ಗೌಡರ ಕುಟುಂಬ, ಅಲ್ಲಿನ ಜನತೆಗೆ ದುಬಾರಿ ಉಡುಗೊರೆಯನ್ನು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆಮಂತ್ರಣ ಪತ್ರಿಕೆ, ಉಡುಗೊರೆ, ವಸ್ತ್ರಾ ವಿನ್ಯಾಸ ಏನೆಲ್ಲಾ ಸ್ಪೆಷಲ್‌ ಇರುತ್ತದೆ ನೀವೆ ನೋಡಿ...

Related Video