Asianet Suvarna News Asianet Suvarna News

ಮಂಗಳೂರಿನಲ್ಲಿ 'ಕಂಬಳ' ಉದ್ಘಾಟಿಸಿದ ನಟ ಅಭಿಷೇಕ್: ಖಡಕ್ ಡೈಲಾಗ್‌ಗೆ ಫ್ಯಾನ್ಸ್ ಫಿದಾ

ಮಂಗಳೂರಿನಲ್ಲಿ ನಟ ಅಭಿಷೇಕ್ ಅಂಬರೀಶ್  ಕಂಬಳ ಉದ್ಘಾಟಿಸಿದ್ದು, ಖಡಕ್ ಡೈಲಾಗ್ ಹೊಡೆದು ಅಭಿಮಾನಿಗಳನ್ನು ರಂಜಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಕಂಬಳವನ್ನು ನಟ ಅಭಿಷೇಕ್ ಅಂಬರೀಶ್ ಉದ್ಘಾಟಿಸಿದ್ದಾರೆ‌‌. ಕ್ಯಾಪ್ಟನ್ ಬ್ರಿಟಿಷ್ ಚೌಟ ನೇತೃತ್ವದಲ್ಲಿ ಕಂಬಳ ಆಯೋಜಿಸಲಾಗಿತ್ತು. ಅಭಿಷೇಕ್ ಅಂಬರೀಶ್ ಅವರನ್ನು ಕಂಡು ಮಂಗಳೂರಿನ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಅಭಿಷೇಕ್ ಅಂಬರೀಶ್ ಡೈಲಾಗ್ಸ್'ಗೆ ಜನರು, ಫುಲ್ ಫಿದಾ ಆಗಿದ್ದಾರೆ. ಶಿಳ್ಳೆ ಹಾಗೂ ಚಪ್ಪಾಳೆಗಳೊಂದಿಗೆ ಎಂಜಾಯ್ ಮಾಡಿದ್ದಾರೆ.