ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಜ್ಯೂ.ರೆಬೆಲ್ ಸ್ಟಾರ್?
ರೆಬೆಲ್ ಸ್ಟಾರ್ ಪುತ್ರಿ ಅಭಿಷೇಕ್ ಅಂಬರೀಶ್ 'ಅಮರ್' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮುಂದಿನ ಸಿನಿಮಾ ಬ್ಯಾಡ್ಮ್ಯಾನ್ಸರ್ ಚಿತ್ರೀಕರಣ ಆರಂಭಿಸಿದ್ದಾರೆ. ಈ ನಡುವೆ ಮದ್ದೂರಿನಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದಾರೆ. ಅಭಿಷೇಕ್ ಈ ನಡೆ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರ ಕ್ಷೇತ್ರದಲ್ಲಿ ಸ್ಪರ್ಧಿಸಿ, ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರಾ ಎನ್ನುವ ಅನುಮಾನ ಸೃಷ್ಟಿಯಾಗಿದೆ.
ರೆಬೆಲ್ ಸ್ಟಾರ್ ಪುತ್ರಿ ಅಭಿಷೇಕ್ ಅಂಬರೀಶ್ 'ಅಮರ್' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮುಂದಿನ ಸಿನಿಮಾ ಬ್ಯಾಡ್ಮ್ಯಾನ್ಸರ್ ಚಿತ್ರೀಕರಣ ಆರಂಭಿಸಿದ್ದಾರೆ. ಈ ನಡುವೆ ಮದ್ದೂರಿನಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದಾರೆ. ಅಭಿಷೇಕ್ ಈ ನಡೆ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರ ಕ್ಷೇತ್ರದಲ್ಲಿ ಸ್ಪರ್ಧಿಸಿ, ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರಾ ಎನ್ನುವ ಅನುಮಾನ ಸೃಷ್ಟಿಯಾಗಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment