Asianet Suvarna News Asianet Suvarna News

ಕರ್ನಾಟಕದ Zooನಲ್ಲಿ ಪ್ರಾಣಿ ದತ್ತು ಪಡೆಯುವಂತೆ ನಟ ದರ್ಶನ್ ಮನವಿ!

ಕೋವಿಡ್‌ ಲಾಕ್‌ಡೌನ್‌ನಿಂದ ಮೃಗಾಲಯಗಳು ಮುಚ್ಚಲಾಗಿದೆ ಇದರಿಂದ ಪ್ರಾಣಿಗಳು ಹಾಗೂ ಜೂ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ನಮ್ಮ ಕರ್ನಾಟಕದಲ್ಲಿ ಒಟ್ಟು 9 ಜೂಗಳದ್ದು, ಅಲ್ಲಿರುವ ಪ್ರಾಣಿಗಳನ್ನು ದತ್ತು ಪಡೆದು, ಒಂದು ವರ್ಷದ ಅವಧಿಗೆ ನೆರವಾಗಿ ನಿಲ್ಲಲು ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ ಮಾಡಿಕೊಂಡಿದ್ದಾರೆ.  ಕರ್ನಾಟಕದ ಜೂ ಗಳ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕಿಸಿ. https://www.zoosofkarnataka.com/wild-karnataka

ಕೋವಿಡ್‌ ಲಾಕ್‌ಡೌನ್‌ನಿಂದ ಮೃಗಾಲಯಗಳು ಮುಚ್ಚಲಾಗಿದೆ ಇದರಿಂದ ಪ್ರಾಣಿಗಳು ಹಾಗೂ ಜೂ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ನಮ್ಮ ಕರ್ನಾಟಕದಲ್ಲಿ ಒಟ್ಟು 9 ಜೂಗಳದ್ದು, ಅಲ್ಲಿರುವ ಪ್ರಾಣಿಗಳನ್ನು ದತ್ತು ಪಡೆದು, ಒಂದು ವರ್ಷದ ಅವಧಿಗೆ ನೆರವಾಗಿ ನಿಲ್ಲಲು ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ ಮಾಡಿಕೊಂಡಿದ್ದಾರೆ.  ಕರ್ನಾಟಕದ ಜೂ ಗಳ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕಿಸಿ. https://www.zoosofkarnataka.com/wild-karnataka

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

Video Top Stories