Asianet Suvarna News Asianet Suvarna News

ಪಾಂಡಿಚೆರಿಯಲ್ಲಿ ಶನಿ ದೇವರ ಮೊರೆ ಹೋದ ನಟ ದರ್ಶನ್!

ವಿವಾದಗಳ ಸುಳಿಯಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್‌ ಕೆಲವು ದಿನಗಳ ಹಿಂದೆ ಸ್ನೇಹಿತರ ಜೊತೆ ಪಾಂಡಿಚೆರಿಯಲ್ಲಿರುವ ತಿರುನಲ್ಲಾರ್ ಶನಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ದೇಗುಲಕ್ಕೆ ಭೇಟಿ ನೀಡಿದ್ದರೆ ಶನಿಭಾದೆ ತೀರುತ್ತದೆ ಎನ್ನಲಾಗಿದೆ. 
 

ವಿವಾದಗಳ ಸುಳಿಯಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್‌ ಕೆಲವು ದಿನಗಳ ಹಿಂದೆ ಸ್ನೇಹಿತರ ಜೊತೆ ಪಾಂಡಿಚೆರಿಯಲ್ಲಿರುವ ತಿರುನಲ್ಲಾರ್ ಶನಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ದೇಗುಲಕ್ಕೆ ಭೇಟಿ ನೀಡಿದ್ದರೆ ಶನಿಭಾದೆ ತೀರುತ್ತದೆ ಎನ್ನಲಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment