ನನ್ನ ತಂದೆಗೆ ಹುಷಾರಿಲ್ಲ, ಬಾಡಿಗೆ ಹಣವನ್ನು ನಟಿ ವಿಜಯಲಕ್ಷ್ಮಿಗೆ ನೀಡುವೆ: ಹುಚ್ಚ ವೆಂಕಟ್

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 
 

Share this Video
  • FB
  • Linkdin
  • Whatsapp

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video