Asianet Suvarna News Asianet Suvarna News

ಕಿಚ್ಚನಿಗೆ ಕರ್ನಾಟಕ ಸಿಎಂ, ಚಿನ್ನದ ಹುಡುಗ ನೀರಜ್ ಚೋಪ್ರಾ ಸ್ಪೆಷಲ್ ವಿಶ್!

ಚಕ್ರವರ್ತಿ ಹುಚ್ಚು ಹಬ್ಬವನ್ನು ಇಡೀ ಕರ್ನಾಟಕವೇ ಆಚರಿಸಿದೆ. ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರೀಡಾಪಟುಗಳು ಹಾಗೂ ಅಭಿಮಾನಿಗಳು ಮಧ್ಯರಾತ್ರಿಯಿಂದಲೇ ವಿಶ್ ಮಾಡುತ್ತಿದ್ದಾರೆ. ಅದರಲ್ಲೂ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ವಿಶೇಷವಾಗಿ ಶುಭ ಹಾರೈಸಿದ್ದಾರೆ. 

ಚಕ್ರವರ್ತಿ ಹುಚ್ಚು ಹಬ್ಬವನ್ನು ಇಡೀ ಕರ್ನಾಟಕವೇ ಆಚರಿಸಿದೆ. ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರೀಡಾಪಟುಗಳು ಹಾಗೂ ಅಭಿಮಾನಿಗಳು ಮಧ್ಯರಾತ್ರಿಯಿಂದಲೇ ವಿಶ್ ಮಾಡುತ್ತಿದ್ದಾರೆ. ಅದರಲ್ಲೂ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ವಿಶೇಷವಾಗಿ ಶುಭ ಹಾರೈಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 


 

Video Top Stories