ಕೊರೋನಾ ತಡೆಗೆ ರಮೇಶ್ ಮೊರೆ ಹೋದ ಬಿಬಿಎಂಪಿ

ಕೊರೋನಾ ತಡೆಗೆ ಬಿಬಿಎಂಪಿ ಹೊಸ ಪ್ಲಾನ್/ ನಟ ರಮೇಶ್ ಅರವಿಂದ ಮೂಲಕ ಜಾಗೃತಿ ಕಾರ್ಯಕ್ರಮ/ ಕೊರೋನಾ ತಡೆಗೆ ಮೊದಲಿನಿಂದಲೂ ಜಾಗೃತಿ ಮೂಡಿಸಿಕೊಂಡೆರ ಬಂದಿರುವ ಸರ್ಕಾರ

Share this Video
  • FB
  • Linkdin
  • Whatsapp

ಬೆಂಗಳೂರು(ಜು. 20) ಕೊರೋನಾ ತಡೆಗಟ್ಟಲು ಬಿಬಿಎಂಪಿ ಹೊಸ ಪ್ಲಾನ್ ಮಾಡಿಕೊಂಡಿದೆ. ವೈರಸ್ ನ ಬಗ್ಗೆ ಜಾಗೃತಿ ಮೂಡಿಸಲು ನಟ-ನಟಿಯರ ನೆರವು ಪಡೆದುಕೊಳ್ಳಲು ಬಿಬಿಎಂಪಿ ಮುಂದಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ಗೆದ್ದ ಕರ್ನಾಟಕದ ಹಿರಿಯ ಕಾಂಗ್ರೆಸ್ಸಿಗ

ನಟ ರಮೇಶ್ ಅರವಿಂದ್ ಅವರನ್ನು ರಾಯಭಾರಿ ಮಾಡಿಕೊಳ್ಳಲಾಗಿದ್ದು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. 

Related Video