Asianet Suvarna News Asianet Suvarna News

ಶಿವಣ್ಣನ ಸೆಟ್‌ನಲ್ಲಿ ಬೆಂಕಿ; ಪ್ರಾಣಾಪಾಯದಿಂದ 'ಭಜರಂಗಿ' ಪಾರು!

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಬಹು ನಿರೀಕ್ಷಿತ ಚಿತ್ರ 'ಭಜರಂಗಿ-2' ಸೆಟ್‌ನಲ್ಲಿ ಅಗ್ನಿ ಅವಘಡವಾಗಿದೆ. ಜಯಣ್ಣ ಹಾಗೂ ಭೋಗೆಂದ್ರ ಅವರ ನಿರ್ಮಾಣದಲ್ಲಿ ಸಿದ್ಧವಾಗುತ್ತಿರುವ ದುಬಾರಿ ಸೆಟ್ಟನ್ನು ಬೆಂಗಳೂರಿನ ಮೋಹನ್ ಬಿ ಕೆರೆ ಸ್ಟೋಡಿಯೋದಲ್ಲಿ ಹಾಕಲಾಗಿತ್ತು. ಸೆಟ್‌ನಲ್ಲಿ ಅಳವಡಿಸಿದ ಲೈಟ್‌ ಶಾಟ್‌ ಸರ್ಕ್ಯೂಟ್‌ ಆಗಿ ಈ ಅವಘಡ ಸಂಭವಿಸಿದೆ. 

ಸುಮಾರು ಗಂಟೆಗೂ ಹೆಚ್ಚು ಕಾಲ ಸೆಟ್ಟಿನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಸೆಟ್‌ನಲ್ಲಿದ್ದ 250-300 ಜನರು ಪ್ರಾಣಾಪ್ರಾಯದಿಂದ ಪಾರಾಗಿದ್ದಾರೆ. ನಡೆದ ಘಟನೆ ಬಗ್ಗೆ ನಿರ್ದೇಶಕ ಹರ್ಷ ಹಾಗೂ ಶಿವರಾಜ್‌ಕುಮಾರ್ ಹೇಳಿದ್ದಿಷ್ಟು.

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಬಹು ನಿರೀಕ್ಷಿತ ಚಿತ್ರ 'ಭಜರಂಗಿ-2' ಸೆಟ್‌ನಲ್ಲಿ ಅಗ್ನಿ ಅವಘಡವಾಗಿದೆ. ಜಯಣ್ಣ ಹಾಗೂ ಭೋಗೆಂದ್ರ ಅವರ ನಿರ್ಮಾಣದಲ್ಲಿ ಸಿದ್ಧವಾಗುತ್ತಿರುವ ದುಬಾರಿ ಸೆಟ್ಟನ್ನು ಬೆಂಗಳೂರಿನ ಮೋಹನ್ ಬಿ ಕೆರೆ ಸ್ಟೋಡಿಯೋದಲ್ಲಿ ಹಾಕಲಾಗಿತ್ತು. ಸೆಟ್‌ನಲ್ಲಿ ಅಳವಡಿಸಿದ ಲೈಟ್‌ ಶಾಟ್‌ ಸರ್ಕ್ಯೂಟ್‌ ಆಗಿ ಈ ಅವಘಡ ಸಂಭವಿಸಿದೆ. 

ಶಿವಣ್ಣನ ಭಜರಂಗಿ 2 ಭರ್ಜರಿ ಪೋಸ್ಟರ್

ಸುಮಾರು ಗಂಟೆಗೂ ಹೆಚ್ಚು ಕಾಲ ಸೆಟ್ಟಿನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಸೆಟ್‌ನಲ್ಲಿದ್ದ 250-300 ಜನರು ಪ್ರಾಣಾಪ್ರಾಯದಿಂದ ಪಾರಾಗಿದ್ದಾರೆ. ನಡೆದ ಘಟನೆ ಬಗ್ಗೆ ನಿರ್ದೇಶಕ ಹರ್ಷ ಹಾಗೂ ಶಿವರಾಜ್‌ಕುಮಾರ್ ಹೇಳಿದ್ದಿಷ್ಟು.

ಕಪ್‌ವೊಳಗೆ ಶಿವಣ್ಣ ಸ್ಪೂನ್ ಹಾಕುವ ವಿಡಿಯೋಗೆ ನೆಟ್ಟಿಗರು ಫಿದಾ!

ಜನವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories