Asianet Suvarna News Asianet Suvarna News

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಅಭಿಮಾನಿಗಳ ಸಾಗರ ನೋಡಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಯಶಸ್ಸಿನ ಬೆನ್ನಲೆ ಸುದೀಪ್ ಭೇಟಿ ನೀಡಿದ್ದು ಅಭಿಮಾನಿಗಳ ಸಾಗರ ಹರಿದು ಬಂದಿತ್ತು. ಸುದೀಪ್ ಭಾವಚಿತ್ರ ಇರುವ ಧ್ವಜ ಹಿಡಿದು ಸದೀಪ್‌ರನ್ನು ಸ್ವಾಗತ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸುದೀಪ್‌ ಕಾರಿನಲ್ಲಿ ಬರುವುದು, ದೇಗುಲ ಪ್ರವೇಶ ಮಾಡುವ ವಿಡಿಯೋಗಳು ವೈರಲ್ ಆಗುತ್ತಿದೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಯಶಸ್ಸಿನ ಬೆನ್ನಲೆ ಸುದೀಪ್ ಭೇಟಿ ನೀಡಿದ್ದು ಅಭಿಮಾನಿಗಳ ಸಾಗರ ಹರಿದು ಬಂದಿತ್ತು. ಸುದೀಪ್ ಭಾವಚಿತ್ರ ಇರುವ ಧ್ವಜ ಹಿಡಿದು ಸದೀಪ್‌ರನ್ನು ಸ್ವಾಗತ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸುದೀಪ್‌ ಕಾರಿನಲ್ಲಿ ಬರುವುದು, ದೇಗುಲ ಪ್ರವೇಶ ಮಾಡುವ ವಿಡಿಯೋಗಳು ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 


 

Video Top Stories