ಕಾಂತಾರ ಸಕ್ಸಸ್ ನಂತರ 'ಪೊಲೀಸ್ ಮಂದಿ' ಏನಂದ್ರು?: ಸಪ್ತಮಿ ಗೌಡ ತಂದೆ ಹೇಳಿದ್ರು ಸೀಕ್ರೆಟ್

ನಟಿ ಸಪ್ತಮಿ ಗೌಡ ಹಾಗೂ ಅವರ ತಂದೆ ಉಮೇಶ್  'ಸುವರ್ಣ ಪಾರ್ಟಿ'ಯಲ್ಲಿ ಭಾಗಿಯಾಗಿ ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ. 

Share this Video
  • FB
  • Linkdin
  • Whatsapp

ನಟಿ ಸಪ್ತಮಿ ಗೌಡ ತಂದೆ ಉಮೇಶ್ ಮಗಳ ಬಗ್ಗೆ ಮಾತನಾಡಿದ್ದು, ಕಾಂತಾರ ಸಕ್ಸಸ್‌ ನಂತ್ರ ಮಗಳ ಬಗ್ಗೆ ಪೊಲೀಸ್‌ ಕಲಿಗ್ಸ್‌ ಏನಂತಿದ್ದಾರೆ ಎಂದು ತಿಳಿಸಿದ್ದಾರೆ. ನಮ್ಮ ಡಿಪಾರ್ಟ್‌ಮೆಂಟನ ಬಹುತೇಕ ಎಲ್ಲರೂ ಕಾಂತಾರ ನೋಡಿದ್ದಾರೆ. ತುಂಬಾ ಜನ ಫೋನ್‌ ಮಾಡುತ್ತಾರೆ. ಎಲ್ಲರೂ ತುಂಬಾ ಖುಷಿ ಪಟ್ಟಿದ್ದು, ಮಗಳು ಸಿನಿಮಾದಲ್ಲಿ ತುಂಬಾ ಚೆನ್ನಾಗಿ ನಟನೆ ಮಾಡಿದ್ದಾರೆ ಎಂದು ತುಂಬಾ ಜನರು ಹೇಳಿದ್ದಾರೆ ಎಂದು ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂಜಿನಿಯರ್ ಮಾಡಿದ್ದ 'ಸಪ್ತಮಿ ಗೌಡ' ಸಿನಿಮಾ ರಂಗಕ್ಕೆ ಬಂದದ್ದು ಹೇಗೆ?: ಏನಂದ್ರು 'ಸಿಂಗಾರ ಸಿರಿ'?

Related Video