Asianet Suvarna News Asianet Suvarna News

ನಟ ದರ್ಶನ್ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು

ಇಂದ್ರಜಿತ್ ಲಂಕೇಶ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನ ಭೇಟಿಯಾಗಿ ದರ್ಶನ್ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಇನ್ನು ಈ ಬಗ್ಗೆ ದರ್ಶನ್ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.

ಮೈಸೂರು, (ಜುಲೈ.15):  ನಟ ದರ್ಶನ್ ಮತ್ತು ಸ್ನೇಹಿತರ ಗಲಾಟೆ ವಿಚಾರವಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಿಡಿದೆದ್ದಿದ್ದಾರೆ.

ದರ್ಶನ್ನೇ ಸಪ್ಲೈಯರ್‌ಗೆ ಹೊಡೆದಿರೋದು: ಇಂದ್ರಜಿತ್ ಲಂಕೇಶ್ ನೇರ ಆರೋಪ

ಇಂದ್ರಜಿತ್ ಲಂಕೇಶ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನ ಭೇಟಿಯಾಗಿ ದರ್ಶನ್ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಇನ್ನು ಈ ಬಗ್ಗೆ ದರ್ಶನ್ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.

Video Top Stories