
ಯುವ ದಸರಾದಲ್ಲಿ ಪುನೀತ್ Gandhada Gudi ಟೀಸರ್ ನೋಡಿ ಕಣ್ಣೀರಿಟ್ಟ ಅಶ್ವಿನಿ
ನಾಡಹಬ್ಬ ಮೈಸೂರು ದಸರದಲ್ಲಿ ಕನ್ನಡ ಚಿತ್ರರಂಗದ ಮುತ್ತು ರತ್ನ ಡಾ. ಪುನೀತ್ ರಾಜ್ಕುಮಾರ್ ಸ್ಮರಣೆ ಮಾಡಲಾಗಿತ್ತು.ಅಪ್ಪು ನಮನ ಉದ್ಘಾಟಿಸಲು ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘಣ್ಣ ಮತ್ತು ಮಂಗಳಮ್ಮ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಅಪ್ಪುವಿನ ಕನಸು ಗಂಧದ ಗುಡಿ ಚಿತ್ರದ ಟೀಸರ್ ಪ್ರಸಾರ ಮಾಡಲಾಗಿತ್ತು. ಅಪ್ಪುನ ನೋಡಿ ಅಶ್ವಿನಿ ಭಾವುಕರಾಗಿ ಕಣ್ಣೀರಿಟ್ಟರು.
ನಾಡಹಬ್ಬ ಮೈಸೂರು ದಸರದಲ್ಲಿ ಕನ್ನಡ ಚಿತ್ರರಂಗದ ಮುತ್ತು ರತ್ನ ಡಾ. ಪುನೀತ್ ರಾಜ್ಕುಮಾರ್ ಸ್ಮರಣೆ ಮಾಡಲಾಗಿತ್ತು.ಅಪ್ಪು ನಮನ ಉದ್ಘಾಟಿಸಲು ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘಣ್ಣ ಮತ್ತು ಮಂಗಳಮ್ಮ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಅಪ್ಪುವಿನ ಕನಸು ಗಂಧದ ಗುಡಿ ಚಿತ್ರದ ಟೀಸರ್ ಪ್ರಸಾರ ಮಾಡಲಾಗಿತ್ತು. ಅಪ್ಪುನ ನೋಡಿ ಅಶ್ವಿನಿ ಭಾವುಕರಾಗಿ ಕಣ್ಣೀರಿಟ್ಟರು.
Add Asianetnews Kannada as a Preferred Source

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment