
ಅವಹೇಳನಕಾರಿ ಪೋಸ್ಟ್: ಈ ಬಗ್ಗೆ ಮೌನ ಮುರಿದ ಅಶ್ವಿನಿ ಪುನೀತ್ ರಾಜ್ಕುಮಾರ್ ಹೇಳಿದ್ದೇನು?
ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ ಎಂದು ಹೇಳುವ ಮೂಲಕ ಅವಹೇಳನಕಾರಿ ಪೋಸ್ಟ್ ಬಗ್ಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಮೌನ ಮುರಿದಿದ್ದಾರೆ.
ನಟ ದರ್ಶನ್ ಅಭಿಮಾನಿಗಳ ಗಜಪಡೆ ಟ್ವಿಟರ್ ಪೇಜ್ನಿಂದ ಹಾಕಿದ್ದ ಪೋಸ್ಟ್ವೊಂದು ಕಳೆದೆರಡು ದಿನಗಳಿಂದ ಭಾರೀ ಚರ್ಚೆ ಹುಟ್ಟಾಕ್ಕಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್(Ashwini puneeth rajkumar) ಕುರಿತು ಮಾಡಲಾಗಿದ್ದ ಆ ಅವಹೇಳನಕಾರಿ ಪೋಸ್ಟ್(Derogatory Post) ಬಗ್ಗೆ ಈಗಾಗಲೇ ದೂರು ಕೂಡ ದಾಖಲಾಗಿದೆ. ಅವಹೇಳನಕಾರಿ ಪೋಸ್ಟ್ ಬಗ್ಗೆ ಇದೀಗ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಪ್ರತಿಕ್ರಿಯಿಸಿದ್ದಾರೆ. "ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ" ಎಂದು ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: Nabha Natesh: ದೊಡ್ಡ ಆಕ್ಸಿಡೆಂಟ್ ಬಳಿಕ ಮತ್ತೆ ಎದ್ದು ಬಂದ ನಭಾ ನಟೇಶ್ ! ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿ!