Asianet Suvarna News Asianet Suvarna News

ವಂಚನೆ ಪ್ರಕರಣ: ಡಿಬಾಸ್ ಬಗ್ಗೆ ನಿಖಿಲ್ ಹೇಳಿದ್ದಿಷ್ಟು

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ 24 ಕೋಟಿ ಮೋಸ ಮಾಡಿರೋ ಬಗ್ಗೆ ಬಹಳಷ್ಟು ಚರ್ಚೆಯಾಗುತ್ತಿದೆ. ಇದರ ಬಗ್ಗೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಏನು ಹೇಳಿದ್ದಾರೆ ಗೊತ್ತಾ ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ 24 ಕೋಟಿ ಮೋಸ ಮಾಡಿರೋ ಬಗ್ಗೆ ಬಹಳಷ್ಟು ಚರ್ಚೆಯಾಗುತ್ತಿದೆ. ಇದರ ಬಗ್ಗೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಏನು ಹೇಳಿದ್ದಾರೆ ಗೊತ್ತಾ ?

ಇಂದ್ರಜಿತ್ ಲಂಕೇಶ್ ಚಾಲೆಂಜ್‌ಗೆ ದರ್ಶನ್ ಕೊಟ್ಟ ಖಡಕ್ ಉತ್ತರ

ದರ್ಶನ್ ವಂಚನೆ ಪ್ರಕರಣದ ಬಗ್ಗೆ ನಿಖಿಲ್ ರಿಯಾಕ್ಷನ್ ಕೊಟ್ಟಿದ್ದಾರೆ. ದರ್ಶನ್ ಶಕ್ತಿಯುತ. ಅವರು ಈ ವಿವಾದ ಪರಿಹರಿಸ್ಕೊಳ್ತಾರೆ ಎಂದಿದ್ದಾರೆ ನಿಖಿಲ್ ಕುಮಾರಸ್ವಾಮಿ.