ಒಂದಾದ್ರು ಉಮಾಪತಿ-ಭೂಪತಿ..! ಸ್ನೇಹಿತರು ರಾಜಿ

ದರ್ಶನ್ ಮತ್ತು ಉಮಾಪತಿ ಒಂದಾಗಿದ್ದಾರೆ. ಘಟನೆ ಬಗ್ಗೆ ಸ್ಪಷ್ಟನೆ ಕೊಟ್ಟು ನಾವಿಬ್ಬರೂ ಒಂದಾಗಿದ್ದೇವೆ ಎಂದಿದ್ದಾರೆ. ಲೋನ್ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಫುಲ್ ಸ್ಟಾಪ್ ಇಟ್ಟಿದ್ದಾರೆ.

Share this Video
  • FB
  • Linkdin
  • Whatsapp

ದರ್ಶನ್ ಮತ್ತು ಉಮಾಪತಿ ಒಂದಾಗಿದ್ದಾರೆ. ಘಟನೆ ಬಗ್ಗೆ ಸ್ಪಷ್ಟನೆ ಕೊಟ್ಟು ನಾವಿಬ್ಬರೂ ಒಂದಾಗಿದ್ದೇವೆ ಎಂದಿದ್ದಾರೆ. ಲೋನ್ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಫುಲ್ ಸ್ಟಾಪ್ ಇಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಸುದ್ದಿಗೋಷ್ಠಿಯಲ್ಲಿ ವಂಚನೆ ಜಾಲದ ಇಂಚಿಂಚು ಮಾಹಿತಿ ಕೊಟ್ಟ ದರ್ಶನ್

ಸ್ನೇಹದ ವಿಚಾರದಲ್ಲಿ ರಾಜಿ ಎಂದು ಉಮಾಪತಿ ಹೇಳಿದ್ದಾರೆ. ಆದರೆ ವಂಚನೆ ಪ್ರಕರಣ ನ್ಯಾಯಯುತವಾಗಿ ತನಿಖೆ ಆಗಲಿದೆ ಎಂದೂ ಅವರು ತಿಳಿಸಿದ್ದಾರೆ.

Related Video