ಲಾಕ್‌ಡೌನ್ ಸಂಕಷ್ಟ: ಬಡಜನರ ಹೊಟ್ಟೆ ತುಂಬಿಸ್ತಿದ್ದಾರೆ ಶಿವಣ್ಣ

ಸ್ಯಾಂಡಲ್‌ವುಡ್ ನಟ ಶಿವರಾಜ್‌ ಕುಮಾರ್ ಲಾಕ್‌ಡೌನ್ ಸಮಯದಲ್ಲಿ ಅಗತ್ಯದಲ್ಲಿರುವವ ಬಡ ಜನರಿಗೆ ನೆರವಾಗಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಗೀತಾ ಅವರು ನಾಗವಾರ ಏರಿಯಾದಲ್ಲಿ ಪ್ರತಿದಿನ 500 ಜನಕ್ಕೆ ಊಟ ತಿಂಡಿಯ ವ್ಯವಸ್ಥೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್ ನಟ ಶಿವರಾಜ್‌ ಕುಮಾರ್ ಲಾಕ್‌ಡೌನ್ ಸಮಯದಲ್ಲಿ ಅಗತ್ಯದಲ್ಲಿರುವವ ಬಡ ಜನರಿಗೆ ನೆರವಾಗಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಗೀತಾ ಅವರು ನಾಗವಾರ ಏರಿಯಾದಲ್ಲಿ ಪ್ರತಿದಿನ 500 ಜನಕ್ಕೆ ಊಟ ತಿಂಡಿಯ ವ್ಯವಸ್ಥೆ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಲಸಿಕೆ ಹಾಕುವ ಮೊದಲು ತರುಣ್ ಸುಧೀರ್ ರಕ್ತದಾನ

ಸದ್ಯ 10 ದಿನ ಮುಂದುವರಿಯಲಿರುವ ಈ ಕಾರ್ಯಕ್ರಮ ಲಾಕ್‌ಡೌನ್ ಮುಂದುವರಿದರೆ ಮತ್ತಷ್ಟು ದಿನ ಮುಂದುವರಿಯಲಿದೆ. ದಿನಕ್ಕೆ ಸಾವಿರ ಜನಕ್ಕೆ ಆಹಾರ ಪೋರೈಕೆ ಮಾಡುವಲ್ಲಿ ಶಿವಣ್ಣ ಬಾಯ್ಸ್ ಕೆಲಸ ಮಾಡಲಿದ್ದಾರೆ.

Related Video