Asianet Suvarna News Asianet Suvarna News

ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಆರೋಪದಲ್ಲಿ ದರ್ಶನ್

ನಟ ದರ್ಶನ್ ಲಾಕ್ಡೌನ್ ಸಮಯದಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಅಂತ ಆರೋಪ ಕೇಳಿ ಬಂದಿತ್ತು. ಶೋಭಾ ಕರಂದ್ಲಾಜೆ ಮೇಲಿಯೂ ಈ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಹೈಕೋರ್ಟ್‌ ಚಾಟಿ ಬೀಸಿದೆ. ಇವರ ನಡೆಯನ್ನು ಸರ್ಕಾರ ಸಮರ್ಥಿಸಿಕೊಂಡಿದೆ. 

ಬೆಂಗಳೂರು (ಜು. 29): ನಟ ದರ್ಶನ್ ಲಾಕ್ಡೌನ್ ಸಮಯದಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಅಂತ ಆರೋಪ ಕೇಳಿ ಬಂದಿತ್ತು. ಶೋಭಾ ಕರಂದ್ಲಾಜೆ ಮೇಲಿಯೂ ಈ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಹೈಕೋರ್ಟ್‌ ಚಾಟಿ ಬೀಸಿದೆ. ಇವರ ನಡೆಯನ್ನು ಸರ್ಕಾರ ಸಮರ್ಥಿಸಿಕೊಂಡಿದೆ. 

ಚಾಮುಂಡಿ ಬೆಟ್ಟಕ್ಕೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆ ಭೇಟಿಗೆ ಹೇಗೆ ಅವಕಾಶ ನೀಡಿದ್ರಿ?

Video Top Stories