ನಟ ದರ್ಶನ್‌ ಹಾಗೂ ಆದಿತ್ಯ ಸ್ನೇಹಕ್ಕೆ ಸಾಕ್ಷಿ ಈ ಲಾಂಚ್ ಕಾರ್ಯಕ್ರಮ!

ಸುಮಾರು 18 ವರ್ಷಗಳ ನಂತರ ಆದಿತ್ಯಗೆ ಎನ್‌ ನಾರಾಯಣ್ ಆಕ್ಷನ್‌ ಕಟ್ ಹೇಳುತ್ತಿದ್ದು ಚಿತ್ರಕ್ಕೆ 'ಡಿ' ಎಂಬ ಶೀರ್ಷಿಕೆ ಇಡಲಾಗಿದೆ. ಚಿತ್ರದ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗುರುಗಳಾದ ಎಸ್‌ ನಾರಾಯಣ್‌ ಹಾಗೂ ಗೆಳೆಯ ಆದಿತ್ಯ ಬಗ್ಗೆ ಮಾತನಾಡಿದ್ದಾರೆ.

Share this Video
  • FB
  • Linkdin
  • Whatsapp

ಸುಮಾರು 18 ವರ್ಷಗಳ ನಂತರ ಆದಿತ್ಯಗೆ ಎನ್‌ ನಾರಾಯಣ್ ಆಕ್ಷನ್‌ ಕಟ್ ಹೇಳುತ್ತಿದ್ದು ಚಿತ್ರಕ್ಕೆ 'ಡಿ' ಎಂಬ ಶೀರ್ಷಿಕೆ ಇಡಲಾಗಿದೆ. ಚಿತ್ರದ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗುರುಗಳಾದ ಎಸ್‌ ನಾರಾಯಣ್‌ ಹಾಗೂ ಗೆಳೆಯ ಆದಿತ್ಯ ಬಗ್ಗೆ ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video