
ಮಂಡ್ಯದಲ್ಲಿ ಮತ್ತೆ ಒಂದಾದ ಜೋಡೆತ್ತು; ಗೋಮಾತೆ ಸೇವೆಗೆ ಮುಂದಾದ ದರ್ಶನ್, ಯಶ್
ಮಂಡ್ಯದಲ್ಲಿ ಮತ್ತೆ ಯಶ್, ದರ್ಶನ್ ಜೋಡೆತ್ತು ಸದ್ದು ಜೋರಾಗಿದೆ. ಮಂಡ್ಯ ಚುನಾವಣೆ ನಂತರ ಇಬ್ಬರೂ ಮತ್ತೆ ಒಂದಾಗಿದ್ದಾರೆ. ಇಲ್ಲಿನ ಚೈತ್ರ ಗೋಶಾಲೆ ಕಟ್ಟಡದ ನಿರ್ಮಾಣ ಜವಾಬ್ದಾರಿಯನ್ನು ಯಶ್ ಹೊತ್ತಿದ್ದಾರೆ. ದರ್ಶನ್ ಗೋಶಾಲೆಗೆ ಭೇಟಿ ಕೊಟ್ಟು ಹಸುಗಳಿಗೆ ಮೇವು ತರಿಸಿಕೊಟ್ಟಿದ್ದಾರೆ.
ಮಂಡ್ಯದಲ್ಲಿ ಮತ್ತೆ ಯಶ್, ದರ್ಶನ್ ಜೋಡೆತ್ತು ಸದ್ದು ಜೋರಾಗಿದೆ. ಮಂಡ್ಯ ಚುನಾವಣೆ ನಂತರ ಇಬ್ಬರೂ ಮತ್ತೆ ಒಂದಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಯಶ್ 'ಮೊದಲ ಸಲ'ದ 'ಆ' ಅನುಭವ ಹೀಗಿತ್ತಂತೆ!
ಇಲ್ಲಿನ ಚೈತ್ರ ಗೋಶಾಲೆ ಕಟ್ಟಡದ ನಿರ್ಮಾಣ ಜವಾಬ್ದಾರಿಯನ್ನು ಯಶ್ ಹೊತ್ತಿದ್ದಾರೆ. ದರ್ಶನ್ ಗೋಶಾಲೆಗೆ ಭೇಟಿ ಕೊಟ್ಟು ಹಸುಗಳಿಗೆ ಮೇವು ತರಿಸಿಕೊಟ್ಟಿದ್ದಾರೆ.