
Puneeth Parva: ಬೊಂಬೆ ಹೇಳುತೈತೆ ಹಾಡಿದ ರಾಜ್ ಕುಟುಂಬ, ವೇದಿಕೆ ಮೇಲೆ ಅಶ್ವಿನಿ ಪುನೀತ್ ಕಣ್ಣೀರು
ಗಂಧದ ಗುಡಿ ಪ್ರೀ-ರಿಲೀಸ್ ಕಾರ್ಯಕ್ರಮ ಬೆಂಗಳೂರು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತ್ತು. ಭಾರತೀಯ ಚಿತ್ರರಂಗದ ದಿಗ್ಗಜರು ಪುನೀತ ಪರ್ವದಲ್ಲಿ ಭಾಗಿಯಾಗಿ ಅಪ್ಪು ಜೊತೆಗಿರುವ ಒಡನಾಟದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಡಾ.ರಾಜ್ಕುಮಾರ್ ಕುಟುಂಬದ ಸದಸ್ಯರು ಬೊಂಬೆ ಹೇಳುತೈತೆ ಹಾಡು ಹಾಡಿದ್ದಾರೆ. ವೇದಿಕೆ ಮೇಲೆ ಕಣ್ಣೀರಿಡುತಲೇ ಬಂದ ಅಶ್ವಿನಿ ಪುನೀತ್ ಅಭಿಮಾಣಿಗಳಿಗೆ ಮತ್ತು ಗಣ್ಯರಿಗೆ ಧನ್ಯವಾದಗಳನ್ನು ತಿಳಿಸಿ ಭಾವುಕರಾಗಿದ್ದಾರೆ.
ಗಂಧದ ಗುಡಿ ಪ್ರೀ-ರಿಲೀಸ್ ಕಾರ್ಯಕ್ರಮ ಬೆಂಗಳೂರು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತ್ತು. ಭಾರತೀಯ ಚಿತ್ರರಂಗದ ದಿಗ್ಗಜರು ಪುನೀತ ಪರ್ವದಲ್ಲಿ ಭಾಗಿಯಾಗಿ ಅಪ್ಪು ಜೊತೆಗಿರುವ ಒಡನಾಟದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಡಾ.ರಾಜ್ಕುಮಾರ್ ಕುಟುಂಬದ ಸದಸ್ಯರು ಬೊಂಬೆ ಹೇಳುತೈತೆ ಹಾಡು ಹಾಡಿದ್ದಾರೆ. ವೇದಿಕೆ ಮೇಲೆ ಕಣ್ಣೀರಿಡುತಲೇ ಬಂದ ಅಶ್ವಿನಿ ಪುನೀತ್ ಅಭಿಮಾಣಿಗಳಿಗೆ ಮತ್ತು ಗಣ್ಯರಿಗೆ ಧನ್ಯವಾದಗಳನ್ನು ತಿಳಿಸಿ ಭಾವುಕರಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment