Puneeth Rajkumar:'ಪರಮಾತ್ಮ'ನ ಆರಾಧನೆಯಲ್ಲಿ ಕರುನಾಡು: 'ಅಪ್ಪು' ನೆನಪಿನಲ್ಲಿ ಅನ್ನಸಂತರ್ಪಣೆ

ಇಂದು ಅಪ್ಪು ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಅನ್ನಸಂತರ್ಪಣೆ, ರಕ್ತದಾನ ಸೇರಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
 

Share this Video
  • FB
  • Linkdin
  • Whatsapp

ಇಂದು ಪುನೀತ್ ನಮ್ಮನ್ನು ಅಗಲಿ ಒಂದು ವರ್ಷ ಕಳೆದಿದೆ. ಇಡೀ ಕರ್ನಾಟಕವೇ ಅಪ್ಪು ಆರಾಧನೆಯಲ್ಲಿದೆ. ಅವರ ಸಮಾಧಿ ಬಳಿ ಫ್ಯಾನ್ಸ್‌ ಕಣ್ಣೀರಧಾರೆ ಹರಿಸುತ್ತಿದ್ದು, ಜೈಕಾರ ಹಾಕುತ್ತಿದ್ದಾರೆ. ಅಪ್ಪು ನೆನಪಿನಲ್ಲಿ ಅನ್ನಸಂತರ್ಪಣೆ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ 2 ಲಕ್ಷ ಜನರು ಸೇರುವ ಸಾಧ್ಯತೆಯಿದ್ದು, ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಟೊಮೆಟೋ ಬಾತ್‌, ಕೇಸರಿ ಬಾತ್‌ ಮಾಡಲಾಗಿದ್ದು, ಬೆಳಗ್ಗೆ 9 ಗಂಟೆಯಿಂದ ರಾತ್ರಿ 6 ಗಂಟೆಯವರೆಗೆ ಅನ್ನಸಂತರ್ಪಣೆ ನಡೆಯಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Alia Bhatt ರಿವೀಲ್ ಆಯ್ತು ಆಲಿಯಾ ಡೆಲಿವರಿ ಡೇಟ್‌; ಈ ದಿನಾಂಕವೇ ಯಾಕೆ?

Related Video