
'ಪರಪಂಚ' ಚಿತ್ರದ ಹುಟ್ಟಿದ ಊರನ್ನು ಮತ್ತೆ ಮತ್ತೆ ಕೇಳ್ತಿದ್ದಾರೆ ಮಂದಿ...
ಹುಟ್ಟೂರು ಬಿಟ್ಟು ಬೆಂಗಳೂರಿಗೆ ದುಡಿಯೋಕೆ ಬಂದಿರುವ ಜನರು ಕೊರೋನಾ ಕಾಟದಿಂದ ಮತ್ತೆ ತಮ್ಮ ಹಟ್ಟೂರಿಗೆ ಗಂಡು ಮೂಟೆ ಕಟ್ಟಿಕೊಂಡು ಹೊರಟಿದ್ದಾರೆ. ಈ ಸಮಯದಲ್ಲಿ ಹುಚ್ಚ ವೆಂಕಟ್ ಹಾಡಿದ ಹಾಡು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅದುವೇ ಪರಪಂಚ ಚಿತ್ರದ್ದು. ನಿರ್ದೇಶಕ ಯೋಗರಾಜ್ ಭಟ್ ಬರೆದಿರುವ ಈ ಸಾಲುಗಳನ್ನು ಎಲ್ಲರೂ ಬಳಸುತ್ತಿದ್ದಾರೆ.
ಹುಟ್ಟೂರು ಬಿಟ್ಟು ಬೆಂಗಳೂರಿಗೆ ದುಡಿಯೋಕೆ ಬಂದಿರುವ ಜನರು ಕೊರೋನಾ ಕಾಟದಿಂದ ಮತ್ತೆ ತಮ್ಮ ಹಟ್ಟೂರಿಗೆ ಗಂಡು ಮೂಟೆ ಕಟ್ಟಿಕೊಂಡು ಹೊರಟಿದ್ದಾರೆ. ಈ ಸಮಯದಲ್ಲಿ ಹುಚ್ಚ ವೆಂಕಟ್ ಹಾಡಿದ ಹಾಡು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅದುವೇ ಪರಪಂಚ ಚಿತ್ರದ್ದು. ನಿರ್ದೇಶಕ ಯೋಗರಾಜ್ ಭಟ್ ಬರೆದಿರುವ ಈ ಸಾಲುಗಳನ್ನು ಎಲ್ಲರೂ ಬಳಸುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment