Asianet Suvarna News Asianet Suvarna News

ಅಪ್ಪನಾಗುತ್ತಿದ್ದಾರೆ ಸ್ಯಾಂಡಲ್‌ವುಡ್ ಯುವರಾಜ

ಕಳೆದ ವರ್ಷದ ಲಾಕ್‌ಡೌನ್‌ನಲ್ಲಿಯೇ ಸರಳವಾಗಿ ರೇವತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟ, ಬಿಡದಿಯ ತಮ್ಮ ಫಾರ್ಮ್ ಹೌಸ್‌ನಲ್ಲಿ ಕೃಷಿ ಕಾಯಕದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಎಲ್ಲ ಸಂಭ್ರಮಗಳ ನಡುವೆ ಮಡದಿ ರೇವತಿ ಹುಟ್ಟಿದಬ್ಬ ಆಚರಿಸಿದ ನಿಖಿಲ್, ತಂದೆಯಾಗುತ್ತಿರುವ ವಿಷಯವನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಹಿರಂಗಗೊಳಿಸಿದ್ದಾರೆ. 

'ಜಾಗ್ವಾರ್' ಮೂಲಕ ಚಿತ್ರರಂಗ ಪ್ರವೇಶಿಸಿದ ನಿಖಿಲ್ ಈಗಾಗಲೇ ಸೀತಾರಾಮ ಕಲ್ಯಾಣ, ಕುರುಕ್ಷೇತ್ರ ಚಿತ್ರಗಳ ನಂತರ ಇದೀಗ ಮತ್ತೊಂದಿಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ವಿರುದ್ದ ಮಂಡ್ಯ ಲೋಕಸಭಾ ಚುನಾವಣೆಗೂ ಸ್ಪರ್ಥಿಸಿ, ಸೋಲು ಅನುಭವಿಸಿದರು. ಈ ಮಧ್ಯೆ ಕಳೆದ ವರ್ಷದ ಲಾಕ್‌ಡೌನ್‌ನಲ್ಲಿಯೇ ಸರಳವಾಗಿ ರೇವತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟ, ಬಿಡದಿಯ ತಮ್ಮ ಫಾರ್ಮ್ ಹೌಸ್‌ನಲ್ಲಿ ಕೃಷಿ ಕಾಯಕದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಎಲ್ಲ ಸಂಭ್ರಮಗಳ ನಡುವೆ ಮಡದಿ ರೇವತಿ ಹುಟ್ಟಿದಬ್ಬ ಆಚರಿಸಿದ ನಿಖಿಲ್ ತಂದೆಯಾಗುತ್ತಿರುವ ವಿಷಯವನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಹಿರಂಗಗೊಳಿಸಿದ್ದಾರೆ. 

ಸಿನಿಮಾ ಹಂಗಾಮ ವೀಡಿಯೋಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ