ಕೋವಿಡ್19 ಆ್ಯಂಬುಲೆನ್ಸ್ ಡ್ರೈವರ್ ಆದ ಕನ್ನಡದ ನಟ ಅರ್ಜುನ್ ಗೌಡ!
ಸ್ಯಾಂಡಲ್ವುಡ್ ಯುವನಟ ಅರ್ಜುನ್ ಗೌಡ ಇದೀಗ ಕೊರೋನಾ ರೋಗಿಗಳ ಸಹಾಯಕ್ಕೆ ನಿಂತಿದ್ದಾರೆ. ಆ್ಯಂಬುಲೆನ್ಸ್ ಚಾಲಕರ ಕೊರತೆಯಿಂದ ಅದೆಷ್ಟೋ ಮಂದಿ ಆ್ಯಂಬುಲೆನ್ಸ್ ಸಿಗದೇ ಪರದಾಡುತ್ತಿದ್ದಾರೆ. ಜನರ ಸೇವೆ ಮಾಡಲು ಒಳ್ಳೆಯ ಅವಕಾಶ ಎಂದು ಅರ್ಜುನ್ ಗೌಡ ಆ್ಯಂಬುಲೆನ್ಸ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 'ಒಡೆಯಾ','ಆ ದೃಶ್ಯ', 'ರುಸ್ತುಂ', 'ಯುವರತ್ನ' ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅರ್ಜುನ್ ಗೌಡ ಅಭಿನಯಿಸಿದ್ದಾರೆ.
ಸ್ಯಾಂಡಲ್ವುಡ್ ಯುವನಟ ಅರ್ಜುನ್ ಗೌಡ ಇದೀಗ ಕೊರೋನಾ ರೋಗಿಗಳ ಸಹಾಯಕ್ಕೆ ನಿಂತಿದ್ದಾರೆ. ಆ್ಯಂಬುಲೆನ್ಸ್ ಚಾಲಕರ ಕೊರತೆಯಿಂದ ಅದೆಷ್ಟೋ ಮಂದಿ ಆ್ಯಂಬುಲೆನ್ಸ್ ಸಿಗದೇ ಪರದಾಡುತ್ತಿದ್ದಾರೆ. ಜನರ ಸೇವೆ ಮಾಡಲು ಒಳ್ಳೆಯ ಅವಕಾಶ ಎಂದು ಅರ್ಜುನ್ ಗೌಡ ಆ್ಯಂಬುಲೆನ್ಸ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 'ಒಡೆಯಾ','ಆ ದೃಶ್ಯ', 'ರುಸ್ತುಂ', 'ಯುವರತ್ನ' ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅರ್ಜುನ್ ಗೌಡ ಅಭಿನಯಿಸಿದ್ದಾರೆ.
ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna News