Asianet Suvarna News Asianet Suvarna News

ದುನಿಯಾ ವಿಜಯ್ ಹಾಗೂ 'ಸಲಗ' ತಂಡಕ್ಕೆ ಸಿದ್ಧಗಂಗಾ ಶ್ರೀಗಳ ಆಶೀರ್ವಾದ!

ಏಪ್ರಿಲ್ 1ರಂದು ತುಮಕೂರಿನ ಸಿದ್ಧಗಂಗಾ ಶ್ರೀ ಮಠಕ್ಕೆ ಭೇಟಿ ನೀಡಿದ ದುನಿಯಾ ವಿಜಯ್ ಹಾಗೂ ಸಲಗ ಚಿತ್ರತಂಡ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರ 114ನೇ ಜಯಂತಿಯ ಸಂದರ್ಭದಲ್ಲಿ ಭಾಗಿಯಾಗಿತ್ತು. ಸಲಗ ಚಿತ್ರಕ್ಕೆ ಯಶಸ್ಸು ಸಿಗಲಿ ಎಂದು ಆಶೀರ್ವಾದ ಪಡೆದು ಬಂದಿದ್ದಾರೆ.
 

ಏಪ್ರಿಲ್ 1ರಂದು ತುಮಕೂರಿನ ಸಿದ್ಧಗಂಗಾ ಶ್ರೀ ಮಠಕ್ಕೆ ಭೇಟಿ ನೀಡಿದ ದುನಿಯಾ ವಿಜಯ್ ಹಾಗೂ ಸಲಗ ಚಿತ್ರತಂಡ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರ 114ನೇ ಜಯಂತಿಯ ಸಂದರ್ಭದಲ್ಲಿ ಭಾಗಿಯಾಗಿತ್ತು. ಸಲಗ ಚಿತ್ರಕ್ಕೆ ಯಶಸ್ಸು ಸಿಗಲಿ ಎಂದು ಆಶೀರ್ವಾದ ಪಡೆದು ಬಂದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

Video Top Stories