
ಥಿಯೇಟರ್ಗಳಲ್ಲಿ ಶೇ.50ರಷ್ಟು ಸೀಟಿಗೆ ಮಾತ್ರ ಅವಕಾಶಕ್ಕೆ ಕಿಚ್ಚ ಸುದೀಪ್ ಬೇಸರ!
ರಾಜ್ಯ ಸರ್ಕಾರದ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಸ್ಯಾಂಡಲ್ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಸ್ಥಳಗಳಲ್ಲಿ ಒಂದಾದ ಚಿತ್ರಮಂದಿರಕ್ಕೆ ನಿರ್ಬಂಧ ಹೇರಲಾಗಿದ್ದು, 50% ಭರ್ತಿ ಮಾತ್ರ ಮಾಡಬೇಕೆಂದು ಆದೇಶದಲ್ಲಿದೆ. ಇದರಿಂದ ಯುವರತ್ನ ಚಿತ್ರತಂಡಕ್ಕೆ ಕಷ್ಟವಾಗಲಿದೆ. ಆದರೂ ಜನರ ಆರೋಗ್ಯ ದೃಷ್ಟಿಯಿಂದ ಕೆಲವ ಕ್ರಮಗಳು ಅನಿವಾರ್ಯವೆಂದೂ ಹೇಳಿದ್ದಾರೆ.
ರಾಜ್ಯ ಸರ್ಕಾರದ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಸ್ಯಾಂಡಲ್ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಸ್ಥಳಗಳಲ್ಲಿ ಒಂದಾದ ಚಿತ್ರಮಂದಿರಕ್ಕೆ ನಿರ್ಬಂಧ ಹೇರಲಾಗಿದ್ದು, 50% ಭರ್ತಿ ಮಾತ್ರ ಮಾಡಬೇಕೆಂದು ಆದೇಶದಲ್ಲಿದೆ. ಇದರಿಂದ ಯುವರತ್ನ ಚಿತ್ರತಂಡಕ್ಕೆ ಕಷ್ಟವಾಗಲಿದೆ. ಆದರೂ ಜನರ ಆರೋಗ್ಯ ದೃಷ್ಟಿಯಿಂದ ಕೆಲವ ಕ್ರಮಗಳು ಅನಿವಾರ್ಯವೆಂದೂ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment