ಶಿವಣ್ಣನ ಪರಿಸ್ಥಿತಿಯನ್ನು ಬಿಚ್ಚಿಟ್ಟರು ಕಿಚ್ಚ ಸುದೀಪ್!

ಕನ್ನಡ ಚಿತ್ರರಂಗ ಮುತ್ತು ರಾಜನ ಮೂರು ಪುತ್ರರು ಚಿತ್ರರಂಗದ ಆಸ್ತಿ. ಪ್ರಚಾರವೇ  ಜೀವನ ಎನ್ನುವ ಸಮಯದಲ್ಲಿ ಪ್ರಚಾರವನ್ನು ದಿಕ್ಕರಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಪುನೀತ್ ರಾಜ್‌ಕುಮಾರ್. ಅಪ್ಪು ಇಲ್ಲದೇ ಅದೆಷ್ಟೋ ಮನೆಗಳಲ್ಲಿ ದೀಪವೇ ಇಲ್ಲದಂತಾಗಿದೆ.  ಶಿವಣ್ಣನಿಗೆ ಆನೆ ಬಲದಂತಿದ್ದರು. ಈಗ ಒಂಟಿಯಾಗಿರುವ ಶಿವಣ್ಣ ಪರಿಸ್ಥಿತಿಯನ್ನು ಕಿಚ್ಚ ಸುದೀಪ್ ಬಿಚ್ಚಿಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗ ಮುತ್ತು ರಾಜನ ಮೂರು ಪುತ್ರರು ಚಿತ್ರರಂಗದ ಆಸ್ತಿ. ಪ್ರಚಾರವೇ ಜೀವನ ಎನ್ನುವ ಸಮಯದಲ್ಲಿ ಪ್ರಚಾರವನ್ನು ದಿಕ್ಕರಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಪುನೀತ್ ರಾಜ್‌ಕುಮಾರ್. ಅಪ್ಪು ಇಲ್ಲದೇ ಅದೆಷ್ಟೋ ಮನೆಗಳಲ್ಲಿ ದೀಪವೇ ಇಲ್ಲದಂತಾಗಿದೆ. ಶಿವಣ್ಣನಿಗೆ ಆನೆ ಬಲದಂತಿದ್ದರು. ಈಗ ಒಂಟಿಯಾಗಿರುವ ಶಿವಣ್ಣ ಪರಿಸ್ಥಿತಿಯನ್ನು ಕಿಚ್ಚ ಸುದೀಪ್ ಬಿಚ್ಚಿಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment


Related Video