
Tributes to Puneeth Rajkumar: ಅನ್ನದಾನ, ನೇತ್ರದಾನ ಮಾಡಿದ ಬಾಗಲಕೋಟೆ ಫ್ಯಾನ್ಸ್
ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ (Puneeth Rajkumar) ಬಾಗಲಕೋಟೆಯಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಬಾಗಲಕೋಟೆಯ (Bagalkote) ಚಿತ್ರಮಂದಿರಗಳಲ್ಲಿ ಯುವರತ್ನ (Yuvarathna) ಸಿನಿಮಾವನ್ನು ರೀ-ರಿಲೀಸ್ ಮಾಡಿಸಿ ಆನಂತರ ಆಗಮಿಸಿದ ಪ್ರತಿಯೊಬ್ಬರಿಗೂ ಅನ್ನದಾನ ಮಾಡಲಾಗಿದೆ. ನೇತ್ರದಾನಕ್ಕೆ ನೋಂದಣಿ (Eye Donation)ಯೂ ಮಾಡಿಸಿದ್ದಾರೆ. ಇಡೀ ಬಾಗಲಕೋಟೆಯಲ್ಲಿ ಪುನೀತ್ ರಾಜ್ಕುಮಾರ್ ಫೋಟೋ ಹಾಕುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ (Puneeth Rajkumar) ಬಾಗಲಕೋಟೆಯಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಬಾಗಲಕೋಟೆಯ (Bagalkote) ಚಿತ್ರಮಂದಿರಗಳಲ್ಲಿ ಯುವರತ್ನ (Yuvarathna) ಸಿನಿಮಾವನ್ನು ರೀ-ರಿಲೀಸ್ ಮಾಡಿಸಿ ಆನಂತರ ಆಗಮಿಸಿದ ಪ್ರತಿಯೊಬ್ಬರಿಗೂ ಅನ್ನದಾನ ಮಾಡಲಾಗಿದೆ. ನೇತ್ರದಾನಕ್ಕೆ ನೋಂದಣಿ (Eye Donation)ಯೂ ಮಾಡಿಸಿದ್ದಾರೆ. ಇಡೀ ಬಾಗಲಕೋಟೆಯಲ್ಲಿ ಪುನೀತ್ ರಾಜ್ಕುಮಾರ್ ಫೋಟೋ ಹಾಕುವ ಮೂಲಕ ಅಭಿಮಾನ ಮೆರೆದಿದ್ದಾರೆ.
Add Asianetnews Kannada as a Preferred Source

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment