
ವಿಶೇಷ ಅಭಿಮಾನಿಯ ಆಸೆ ಈಡೇರಿಸಿದ ಪುವರ್ ಸ್ಟಾರ್!
ಹಲವು ವರ್ಷಗಳಿಂದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಬಾಲ ಅಭಿಮಾನಿ ಆದರ್ಶ ಮತ್ತು ಆತನ ಕುಟುಂಬವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಮನೆಗೆ ಕರೆಸಿಕೊಂಡು ಭೇಟಿ ಮಾಡಿದರು. ಆ ಮೂಲಕ ಪುಟ್ಟ ಅಭಿಮಾನಿಯ ಬಹು ದಿನದ ಆಸೆ ಈಡೇರಿಸಿದ್ದಾರೆ. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿರುವ ಈ ಮಗುವಿನ ಚಿಕಿತ್ಸೆ ಭರಿಸುವ ಭರವಸೆಯನ್ನೂ ನೀಡಿದ್ದಾರೆ.
ಹಲವು ವರ್ಷಗಳಿಂದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಬಾಲ ಅಭಿಮಾನಿ ಆದರ್ಶ ಮತ್ತು ಆತನ ಕುಟುಂಬವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಮನೆಗೆ ಕರೆಸಿಕೊಂಡು ಭೇಟಿ ಮಾಡಿದರು.
Add Asianetnews Kannada as a Preferred Source

ಶುರುವಾಗಿದೆ ಜೇಮ್ಸ್ ಸಿನಿಮಾ ನಾಯಕಿಗಾಗಿ ಹುಡುಕಾಟ!
ಆ ಮೂಲಕ ಪುಟ್ಟ ಅಭಿಮಾನಿಯ ಬಹು ದಿನದ ಆಸೆ ಈಡೇರಿಸಿದ್ದಾರೆ. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿರುವ ಈ ಮಗುವಿನ ಚಿಕಿತ್ಸೆ ಭರಿಸುವ ಭರವಸೆಯನ್ನೂ ನೀಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment