ಗಾಂಜಾ ಘಾಟು: ನಟ ಶಿವರಾಜ್‌ಕುಮಾರ್‌ ಹೇಳೋದಿಷ್ಟು?

ದಶಕಗಳಿಂದ ಚಿತ್ರರಂಗವನ್ನು ಆಳುತ್ತಿರುವ ಶಿವರಾಜ್‌ಕುಮಾರ್‌ ಅವರು ಸ್ಯಾಂಡಲ್‌ವುಡ್‌ನಲ್ಲಿ ನಡೆಯುತ್ತಿರುವ ಗಾಂಜಾ ಘಾಟಿನ ಬಗ್ಗೆ ಮಾತನಾಡಿದ್ದಾರೆ. ಒಬ್ಬ ಮಗನಾಗಿ, ಗಂಡನಾಗಿ ಹಾಗೂ ತಂದೆಯಾಗಿ ಇಂಥ ಘಟನೆಗಳನ್ನು ನೋಡಲು ತುಂಬಾ ಬೇಸರವಾಗುತ್ತದೆ ಎಂದೂ ಹೇಳಿದ್ದಾರೆ. ಇದರ ಬಗ್ಗೆ ಸಂಬಂಧ ಪಟ್ಟ ತಂಡಗಳು ಕೆಲಸ ಮಾಡುತ್ತಿವೆ. ಅಧಿಕಾರಿಗಳು ಏನೇ ಇದ್ದರೂ ಎಲ್ಲವನ್ನು ನೋಡಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

Share this Video
  • FB
  • Linkdin
  • Whatsapp

ದಶಕಗಳಿಂದ ಚಿತ್ರರಂಗವನ್ನು ಆಳುತ್ತಿರುವ ಶಿವರಾಜ್‌ಕುಮಾರ್‌ ಅವರು ಸ್ಯಾಂಡಲ್‌ವುಡ್‌ನಲ್ಲಿ ನಡೆಯುತ್ತಿರುವ ಗಾಂಜಾ ಘಾಟಿನ ಬಗ್ಗೆ ಮಾತನಾಡಿದ್ದಾರೆ. ಒಬ್ಬ ಮಗನಾಗಿ, ಗಂಡನಾಗಿ ಹಾಗೂ ತಂದೆಯಾಗಿ ಇಂಥ ಘಟನೆಗಳನ್ನು ನೋಡಲು ತುಂಬಾ ಬೇಸರವಾಗುತ್ತದೆ ಎಂದೂ ಹೇಳಿದ್ದಾರೆ. ಇದರ ಬಗ್ಗೆ ಸಂಬಂಧ ಪಟ್ಟ ತಂಡಗಳು ಕೆಲಸ ಮಾಡುತ್ತಿವೆ. ಅಧಿಕಾರಿಗಳು ಏನೇ ಇದ್ದರೂ ಎಲ್ಲವನ್ನು ನೋಡಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video