ವಿಶೇಷ ಚೇತನ ಮಕ್ಕಳಿಗೆ ನೆರವಾದ ನಟ ಕಿಚ್ಚ ಸುದೀಪ್!
ಸಮಾಜ ಮುಖಿ ಕಾರ್ಯಗಳಲ್ಲಿ ಬ್ಯೂಸಿಯಾಗಿರುವ ನಟ ಕಿಚ್ಚ ಸುದೀಪ್ 'ಮೊದಲು ಮಾನವನಾಗು' ಕಾನ್ಸೆಪ್ಟ್ ಮೇಲೆ ಸುದೀಪ್ ಚಾರಿಟೇಬಲ್ ಸೊಸೈಟಿ ಮೂಲಕ ಹಲವಾರು ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇದೀಗ ಗುಂಡ್ಲುಪೇಟೆ ತಾಲೂಕಿನ ಪೃಥ್ವಿ ವಸತಿ ಶಾಲೆಯಲ್ಲಿರುವ ಸುಮಾರು 40 ವಿಶೇಷ ಚೇತನ ಮಕ್ಕಳಿಗೆ ಸಹಾಯವಾಗುವ ರೀತಿಯಲ್ಲಿ ಫುಟ್ ಕಿಟ್ ನೀಡಿದ್ದಾರೆ.
ಸಮಾಜ ಮುಖಿ ಕಾರ್ಯಗಳಲ್ಲಿ ಬ್ಯೂಸಿಯಾಗಿರುವ ನಟ ಕಿಚ್ಚ ಸುದೀಪ್ 'ಮೊದಲು ಮಾನವನಾಗು' ಕಾನ್ಸೆಪ್ಟ್ ಮೇಲೆ ಸುದೀಪ್ ಚಾರಿಟೇಬಲ್ ಸೊಸೈಟಿ ಮೂಲಕ ಹಲವಾರು ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇದೀಗ ಗುಂಡ್ಲುಪೇಟೆ ತಾಲೂಕಿನ ಪೃಥ್ವಿ ವಸತಿ ಶಾಲೆಯಲ್ಲಿರುವ ಸುಮಾರು 40 ವಿಶೇಷ ಚೇತನ ಮಕ್ಕಳಿಗೆ ಸಹಾಯವಾಗುವ ರೀತಿಯಲ್ಲಿ ಫುಟ್ ಕಿಟ್ ನೀಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment