
ಕೊರೋನಾ ಎದುರಿಸಲು ಸುದೀಪ್ ಕೊಟ್ಟ ಸಿಂಪಲ್ ಟಿಪ್ಸ್!
ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಸರ್ಕಾರ ಜನತಾ ಕರ್ಫ್ಯೂ ಹಾಗೂ ಲಾಕ್ಡೌನ್ ಘೋಷಿಸಿದೆ. ಆದರೂ ಕೊರೋನಾ ಸೋಂಕು ತಗುಲಿದರೆ ಏನು ಮಾಡಬೇಕು ಎಂದು ನಟ ಸುದೀಪ್ ಸಲಹೆ ನೀಡಿದ್ದಾರೆ. ಅಲ್ಲದೆ ತಮ್ಮ ತಂದೆ ಹೇಳುವ ಸಾಲನ್ನು ನೆನೆದು ನಕ್ಕಿದ್ದಾರೆ.
ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಸರ್ಕಾರ ಜನತಾ ಕರ್ಫ್ಯೂ ಹಾಗೂ ಲಾಕ್ಡೌನ್ ಘೋಷಿಸಿದೆ. ಆದರೂ ಕೊರೋನಾ ಸೋಂಕು ತಗುಲಿದರೆ ಏನು ಮಾಡಬೇಕು ಎಂದು ನಟ ಸುದೀಪ್ ಸಲಹೆ ನೀಡಿದ್ದಾರೆ. ಅಲ್ಲದೆ ತಮ್ಮ ತಂದೆ ಹೇಳುವ ಸಾಲನ್ನು ನೆನೆದು ನಕ್ಕಿದ್ದಾರೆ.
Add Asianetnews Kannada as a Preferred Source

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment