ಮಂಡ್ಯದ ಪವಾಡ ಬಸಪ್ಪನ ಆಶೀರ್ವಾದ ಪಡೆದ ರಚಿತಾ ರಾಮ್!

ಅಭಿಷೇಕ್ ಅಂಬರೀಶ್‌ ಜೊತೆ ಬ್ಯಾಡ್‌ ಮ್ಯಾನರ್ಸ್‌ನಲ್ಲಿ ಅಭಿನಯಿಸುತ್ತಿರುವ ನಟಿ ರಚಿತಾ ರಾಮ್, ಚಿತ್ರೀಕರಣ ಆರಂಭಿಸುವ ಮುನ್ನ ಮಂಡ್ಯದ ಚಿಕ್ಕರಸಿ ನಕರೆ ಬಸಪ್ಪನ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಸಪ್ಪನ ಆಶೀರ್ವಾದ ಪಡೆದರೆ ಇಲ್ಲ ಇಷ್ಟಾರ್ಥಗಳು ಸಿದ್ದಿಯಾಗಲಿದೆ ಎಂಬ ನಂಬಿಕೆ ಇದೆ.
 

Share this Video
  • FB
  • Linkdin
  • Whatsapp

ಅಭಿಷೇಕ್ ಅಂಬರೀಶ್‌ ಜೊತೆ ಬ್ಯಾಡ್‌ ಮ್ಯಾನರ್ಸ್‌ನಲ್ಲಿ ಅಭಿನಯಿಸುತ್ತಿರುವ ನಟಿ ರಚಿತಾ ರಾಮ್, ಚಿತ್ರೀಕರಣ ಆರಂಭಿಸುವ ಮುನ್ನ ಮಂಡ್ಯದ ಚಿಕ್ಕರಸಿ ನಕರೆ ಬಸಪ್ಪನ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಸಪ್ಪನ ಆಶೀರ್ವಾದ ಪಡೆದರೆ ಇಲ್ಲ ಇಷ್ಟಾರ್ಥಗಳು ಸಿದ್ದಿಯಾಗಲಿದೆ ಎಂಬ ನಂಬಿಕೆ ಇದೆ.

ಹೆಚ್ಚಿನ ಸಿನಿಮಾ ವಿಡಿಯೋ ಕ್ಲಿಕಿಸಿ: Asianet Suvarna Entertainment 

Related Video