
ಕರುನಾಡನ್ನು ಕಡೆಗಣಿಸಿದ ಬಿ-ಟೌನ್ ಮಂದಿಗೆ ಕ್ಲಾಸ್ ತೆಗೆದುಕೊಂಡ ರಶ್ಮಿಕಾ ಮಂದಣ್ಣ!
ಕರ್ನಾಟಕದಲ್ಲೇ ಹುಟ್ಟಿ ಬೆಳೆದು, ಕನ್ನಡ ಚಿತ್ರರಂಗದಿಂದ ಹೆಸರು ಗಳಿಸಿದ ರಶ್ಮಿಕಾ ಮಂದಣ್ಣ ಹಿಂದಿ ಕಂಟೆನ್ಟ್ ಕ್ರಿಯೇಟರ್ ಉಷಾ ಕೇಳಿದ ಕೊಂಕು ಪ್ರಶ್ನೆಗೆ ತಿರುಗೇಟು ನೀಡಿದ್ದಾರೆ. ಮಲೆಯಾಳಿ ಜನರು ಮಾತನಾಡುವ ರೀತಿ ಮಾತನಾಡಿ ಎಂದು ತಮಾಷೆ ಮಾಡಿದ್ದಾರೆ, ಇದಕ್ಕೆ ರಶ್ಮಿಕಾ ಸರಿಯಾದ ಉತ್ತರ ನೀಡಿದ್ದಾರೆ. ನೋಡಿ....
ಕರ್ನಾಟಕದಲ್ಲೇ ಹುಟ್ಟಿ ಬೆಳೆದು, ಕನ್ನಡ ಚಿತ್ರರಂಗದಿಂದ ಹೆಸರು ಗಳಿಸಿದ ರಶ್ಮಿಕಾ ಮಂದಣ್ಣ ಹಿಂದಿ ಕಂಟೆನ್ಟ್ ಕ್ರಿಯೇಟರ್ ಉಷಾ ಕೇಳಿದ ಕೊಂಕು ಪ್ರಶ್ನೆಗೆ ತಿರುಗೇಟು ನೀಡಿದ್ದಾರೆ. ಮಲೆಯಾಳಿ ಜನರು ಮಾತನಾಡುವ ರೀತಿ ಮಾತನಾಡಿ ಎಂದು ತಮಾಷೆ ಮಾಡಿದ್ದಾರೆ, ಇದಕ್ಕೆ ರಶ್ಮಿಕಾ ಸರಿಯಾದ ಉತ್ತರ ನೀಡಿದ್ದಾರೆ. ನೋಡಿ....
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment