ಡ್ರಗ್ ಪ್ರಕರಣದಲ್ಲಿ ಸಿಕ್ಕಾಕೊಂಡ ಅನುಶ್ರೀ ಮನದಾಳದ ಮಾತಿದು!
ನಿರೂಪಕಿ ಅನುಶ್ರೀ ಹೆಸರು ಡ್ರಗ್ಸ್ ಪ್ರಕರಣದಲ್ಲಿ ಕೇಳಿ ಬಂದಾಗಿನಿಂದಲೂ ಬೇಸರದಲ್ಲಿದ್ದಾರೆ. ಕಾನೂನಿಗ ತೆಲೆ ಬಾಗಿ, ವಿಚಾರಣೆಯಲ್ಲಿ ಪಾಲ್ಗೊಂಡ ನಂತರ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ. ಎಲ್ಲೆಡೆ ಹರಿದಾಡುತ್ತಿರುವ ಊಹಾ ಪೂಹಾಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಿಮಿಷಾಂಬ ದೇವಿಗೆ ಪೂಜೆ ಸಲ್ಲಿಸಿದ ನಂತರ ಈ ವಿಚಾರದದ ಬಗ್ಗೆ ವಿಡಿಯೋ ಮೂಲಕ ಮಾತನಾಡಿದ್ದಾರೆ.
ನಿರೂಪಕಿ ಅನುಶ್ರೀ ಹೆಸರು ಡ್ರಗ್ಸ್ ಪ್ರಕರಣದಲ್ಲಿ ಕೇಳಿ ಬಂದಾಗಿನಿಂದಲೂ ಬೇಸರದಲ್ಲಿದ್ದಾರೆ. ಕಾನೂನಿಗ ತೆಲೆ ಬಾಗಿ, ವಿಚಾರಣೆಯಲ್ಲಿ ಪಾಲ್ಗೊಂಡ ನಂತರ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ. ಎಲ್ಲೆಡೆ ಹರಿದಾಡುತ್ತಿರುವ ಊಹಾ ಪೂಹಾಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಿಮಿಷಾಂಬ ದೇವಿಗೆ ಪೂಜೆ ಸಲ್ಲಿಸಿದ ನಂತರ ಈ ವಿಚಾರದದ ಬಗ್ಗೆ ವಿಡಿಯೋ ಮೂಲಕ ಮಾತನಾಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment